ಮನಸ್ಸಿನಂತೆ ಮಹಾದೇವ. ಅಂದರೆ ಯಾವುದೇ ವಿಚಾರ ಮನಸ್ಸಿಗೆ ಗಾಢವಾಗಿ ತಾಕಿದಾಗ ಅದು ಮನಸ್ಸನ್ನು ಆವರಿಸಿಬಿಡುತ್ತದೆ. ಆಗಲೇ ವಾಸ್ತವಿಕ, ಭೌತಿಕ ಮತ್ತು ಮಾನಸಿಕ ಪರಿವರ್ತನೆ ಕಂಡುಬರುವುದು.
ಶುಭೋದಯ

-