Tejas Kumar S K   (ತೇಜಸ್ ಕುಮಾರ್)
692 Followers · 107 Following

DATA not available
Joined 23 September 2020


DATA not available
Joined 23 September 2020
20 APR 2022 AT 23:48

"ಭ್ರಷ್ಟಾಚಾರ / ಅಕ್ರಮಗಳನ್ನು ಮಾಡಿದ ಆರೋಪ ಹೊತ್ತ ಯಾವುದೇ ವ್ಯಕ್ತಿಯ ಹೆಸರನ್ನು ಸರ್ಕಾರ ಬಳಸಬಾರದು. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಅಥವಾ ಜಿಲ್ಲೆಯವರೇ ಆದ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡುವುದು
ಸೂಕ್ತ."

-


5 JUL 2021 AT 16:36

ಜನರು ತರ್ಕಹೀನರು, ಯುಕ್ತಾಯುಕ್ತ ಪರಿಜ್ಞಾನ ಇಲ್ಲದವರು, ಹಾಗೂ ಸ್ವಕೇಂದ್ರಿತ ಸ್ವಾರ್ಥಿಗಳು.
ಏನೇ ಇರ್ಲಿ, ಅವರನ್ನು ಪ್ರೀತಿಸಿ.

- RKR

-


3 JUL 2021 AT 12:22

ನಿಮ್ಮ ಕೈಲಾದುದನ್ನು, ನಿಮ್ಮೆಲ್ಲ ಒಳ್ಳೆಯದನ್ನು ಜಗತ್ತಿಗೆ ನೀಡಿ; ಆಗಲೂ ಜನ ನಿಮ್ಮ ಹಲ್ಲುದುರಿಸಬಹುದು.
ಆದ್ರೂ ನಿಮ್ಮೆಲ್ಲ ಒಳ್ಳೆಯದನ್ನು ಜಗತ್ತಿಗೆ ನೀಡಿ.

- RKR

-


2 JUL 2021 AT 8:54

ಜನ ದುರ್ಬಲರ, ದಲಿತರ ಬಗ್ಗೆ ವಿಶ್ವಾಸ ತೋರುತ್ತಾರೆ, ಆದರೆ ಸಬಲರನ್ನೆ ಹಿಂಬಾಲಿಸುತ್ತಾರೆ.
ಹಾಗಿದ್ರೂ, ಕೆಲವಾದರೂ ದಲಿತ-ದುರ್ಬಲರ ಪರ ಹೋರಾಡಿ.

- RKR

-


1 JUL 2021 AT 16:20

ನೀವು ವರ್ಷಗಳ ಕಾಲ ಕಟ್ಟಿದ್ದು ರಾತ್ರೋರಾತ್ರಿ ಹಾಳುಗೆಡವಲ್ಪಡಬಹುದು.
ಏನೇ ಆಗ್ಲಿ, ಕಟ್ಟಿಯೇ ಕಟ್ಟಿ.

-RKR

-


30 JUN 2021 AT 8:36

ಉನ್ನತವಾದ ದೊಡ್ಡದೊಡ್ಡ ಆಲೋಚನೆಗಳ ಉನ್ನತ ಮನುಷ್ಯರನ್ನು ಕೀಳು ಆಲೋಚನೆಗಳ ಸಣ್ಣ ಜನರು ಹೊಡೆದುರುಳಿಸಬಹುದು.
ಆದ್ರೂ ದೊಡ್ಡದಾಗಿಯೇ ಆಲೋಚಿಸಿ.

-RKR

-


29 JUN 2021 AT 11:43

ಪ್ರಾಮಾಣಿಕತೆ ಮತ್ತು ಮುಕ್ತ ಮನಸ್ಸು ನಿಮ್ಮನ್ನು ದುರ್ಬಲರನ್ನಾಗಿ ಮಾಡುತ್ತದೆ.
ಏನೇ ಆಗ್ಲಿ, ಪ್ರಾಮಾಣಿಕರಾಗಿ, ಮುಕ್ತಮನಸ್ಸಿನಿಂದ ಇರಿ.

- RKR

-


28 JUN 2021 AT 8:13

ನೀವು ಇಂದು ಮಾಡುವ ಒಳ್ಳೆಯ ಕೆಲಸವನ್ನು ಜನ ನಾಳೆ ಮರೆತುಬಿಡುತ್ತಾರೆ.
ಆದ್ರೂ ಒಳ್ಳೆಯದನ್ನು ಮಾಡಿ.
- RKR

-


27 JUN 2021 AT 10:07

ಜನರಿಗೆ ನಿಜವಾಗಲೂ
ಸಹಾಯ ಬೇಕು, ಆದರೆ
ನೀವು ಅವರಿಗೆ ಸಹಾಯ ಮಾಡಿದರೆ ಅವರು ನಿಮ್ಮ ಮೇಲೆಯೇ ಆಕ್ರಮಣ ಮಾಡಬಹುದು.
ಆದ್ರೂ, ಸಹಾಯ ಮಾಡಿ.

-RKR

-


26 JUN 2021 AT 10:08

ನೀವು ಒಳ್ಳೆಯದನ್ನು ಮಾಡಿದ್ದರೆ ಜನ ನೀವು ಸ್ವಾರ್ಥದ ದುರುದ್ದೇಶಗಳನ್ನಿಟ್ಟುಕೊಂಡು ಮಾಡುತ್ತಿದ್ದೀರಿ ಎಂದು ನಿಂದಿಸುತ್ತಾರೆ.
ಯಾರು ಏನೇ ಹೇಳ್ಲಿ, ಒಳ್ಳೆಯದನ್ನು ಮಾಡಿ.
- RKR

-


Fetching Tejas Kumar S K Quotes